ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.