ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
1 ಅರಸುಗಳು
,
12ನೇ ಅಧ್ಯಾಯ
,
ವಚನ 8
ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.
Go to Home Page