ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

1 ಅರಸುಗಳು

,

18ನೇ ಅಧ್ಯಾಯ

,
வசனம்   12

ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?

Go to Home Page