kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

18ನೇ ಅಧ್ಯಾಯ

,
ವಚನ   21

ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,

Go to Home Page