kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

18ನೇ ಅಧ್ಯಾಯ

,
ವಚನ   29

ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.

Go to Home Page