Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

1 ಅರಸುಗಳು

,

19ನೇ ಅಧ್ಯಾಯ

,
വാക്യം   11

ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.

Go to Home Page