kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

20ನೇ ಅಧ್ಯಾಯ

,
ವಚನ   22

ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.

Go to Home Page