ನಮ್ಮ ಸೈನ್ಯದಿಂದ ನಷ್ಟವಾಗಿಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ಮತ್ತೆ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ,” ಎಂದು ಹೇಳಿದರು. ಅವನು ಅದರ ಅಂತೆಯೇ ಮಾಡಿದನು.