ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.