kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

21ನೇ ಅಧ್ಯಾಯ

,
ವಚನ   15

ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.

Go to Home Page