kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

22ನೇ ಅಧ್ಯಾಯ

,
ವಚನ   13

ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

Go to Home Page