kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

22ನೇ ಅಧ್ಯಾಯ

,
ವಚನ   24

ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.

Go to Home Page