ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.