ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿ ನೆಬಾಟನ ಮಗ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.