ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?