ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.