kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   4

ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.

Go to Home Page