ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.
Go to Home Page