ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.