kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

8ನೇ ಅಧ್ಯಾಯ

,
ವಚನ   8

ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.

Go to Home Page