kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

8ನೇ ಅಧ್ಯಾಯ

,
ವಚನ   9

ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.

Go to Home Page