ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು.