“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.