ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.