ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.