kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

11ನೇ ಅಧ್ಯಾಯ

,
ವಚನ   12

ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.

Go to Home Page