ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,