ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.