ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.
Go to Home Page