kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

13ನೇ ಅಧ್ಯಾಯ

,
ವಚನ   21

ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.

Go to Home Page