kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

14ನೇ ಅಧ್ಯಾಯ

,
ವಚನ   28

ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

Go to Home Page