kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

17ನೇ ಅಧ್ಯಾಯ

,
ವಚನ   15

ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.

Go to Home Page