ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.