ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.