ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.