kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

18ನೇ ಅಧ್ಯಾಯ

,
ವಚನ   27

ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.

Go to Home Page