ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.
Go to Home Page