ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.