‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.