ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.