“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
Go to Home Page