ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.