ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.
Go to Home Page