ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.
Go to Home Page