ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ: