“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.