ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.