‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.