ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.