ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.